ಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ ...
ವಿಕೆ ಗೋಕಾಕರ ಒಂದು-ನೂರು ನೆನಪುಜ್ಞಾನಪೀಠ ಪ್ರಶಸ್ತಿಯ ಮಾತು ಬಂದಾಗಲೆಲ್ಲ ಬೇಂದ್ರೆ, ಕುವೆಂಪು, ಮಾಸ್ತಿ, ಕಾರಂತ, ಕಾರ್ನಾಡ, ಅನಂತಮೂರ್ತಿ ಹೆಸರು ಪ್ರಸ್ತಾಪವಾಗುವುದು ಲೋಕಾರೂಢಿ..
ಭವರೋಗ ನಿವಾರಕ ಸ್ತೋತ್ರ ವಿಷ್ಣುಸಹಸ್ರನಾಮ (ಭಾಗ 3)* ಡಾ. 'ಜೀವಿ' ಕುಲಕರ್ಣಿ, ಮುಂಬೈ`ಶ್ರೀವಿಷ್ಣುಸಹಸ್ರನಾಮದ ಬಗ್ಗೆ ಒಂದು ವಿದ್ವತ್ಪೂರ್ಣ ಗ್ರಂಥವನ್ನು `ಆರ್ಷ ವಿದ್ಯಾ ಗುರುಕುಲದ ಸಂಸ್ಥಾಪಕರಾದ ಸ್ವಾಮಿ ದಯಾನಂದ ಸರಸ್ವತಿಯವರು ಬರೆದಿದ್ದಾರೆ..
ಮಧ್ವರ ಅವತಾರ... ಉಡುಪಿ ಕ್ಷೇತ್ರ...ಡಾ। ಪ್ರಭಂಜನಾಚಾರ್ಯರ ‘ಶ್ರೀಪೂರ್ಣಪ್ರಜ್ಞ ದರ್ಶನ’ ಕೃತಿ ಪರಮಾರ್ಶೆಯ ಮುಂದುವರೆದ ಭಾಗಕ್ಕೆ ನಿಮಗೆಲ್ಲರಿಗೂ ಸ್ವಾಗತ..
ಡಾ। ಪ್ರಭಂಜನಾಚಾರ್ಯರ ‘ಶ್ರೀಪೂರ್ಣಪ್ರಜ್ಞದರ್ಶನ’ಶ್ರೀ ಮಧ್ವರ ಜೀವನ ಮತ್ತು ಸಾಧನೆಯನ್ನು ಕುರಿತು ಒಂದು ಅಧಿಕೃತ ಗ್ರಂಥ ಕನ್ನಡದಲ್ಲಿ ಇರಲಿಲ್ಲವೆಂದು ತಿಳಿದ ಡಾ। ಪ್ರಭಂಜನಾಚಾರ್ಯರು ಆ ಸಾಹಸಕ್ಕೆ ಕೈಹಾಕಿದ್ದಾರೆ, ಮತ್ತು ಯಶಸ್ವಿಯಾಗಿದ್ದಾರೆ..
ಭಾರತ ಬೈದು ಬೂಕರ್ ಪಡೆದ ಬಿಳಿ ಹುಲಿಭಾರತದ ಸಂಸ್ಕೃತಿಯ ಹೇರಳ ಅವಹೇಳನವಾಗಿದೆ ಎಂಬ ಆರೋಪ ಹೊತ್ತಿರುವ ಬೂಕರ್ ಪ್ರಶಸ್ತಿ ಭಾಜಕ ಅರವಿಂದ ಅಡಿಗರ ದಿ ವೈಟ್ ಟೈಗರ್ ಸಾಕಷ್ಟು ಚರ್ಚೆಗಳಿಗೆ, ವಿವಾದಗಳಿಗೆ ಗ್ರಾಸವಾಗಿದೆ..