ಕನ್ನಡ ಸುದ್ದಿಗಳನ್ನು ಓದಿರಿ.
ಏಸು ಇರುವುದೆ ಖಾತ್ರಿ ಇಲ್ಲ, ಭೈರಪ್ಪಬೆಂಗಳೂರು, ಜ. 5 : ಇತ್ತೀಚಿನ ದಿನಗಳಲ್ಲಿ ಮತಾಂತರ ಪೆಡಂಭೂತವಾಗಿ ಕಾಡತೊಡಗಿದೆ. ಇದಕ್ಕೆ ಕಡಿವಾಣ ಹಾಕಲೇಬೇಕಾಗಿದೆ ಎಂದು ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ ಹೇಳಿದರು. ಮತಾಂತರ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೀಘ್ರವೇ ಮತಾಂತರ ನಿಷೇಧ ಕಾನೂನು ರೂಪಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು. ಭಾರತೀಯ ವಿಚಾರವಂತರ ವೇದಿಕೆ ಭಾನುವಾರ ನಗರದ ರವಿಂದ್ರ ಕಲಾಕ್ಷೇತ್ರದಲ್ಲಿ
ಪಬ್ ಬಾರ್ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ..
ಸರ್ವಜ್ಞನಗರ ಕಾಮಗಾರಿ ಪರೀಶೀಲಿಸಿದ ಕಟ್ಟಾಬೆಂಗಳೂರು, ಜ. 5: ಐಟಿ, ಬಿಟಿ, ವಾರ್ತಾ, ಅಬಕಾರಿ ಹಾಗೂ ಜಲಮಂಡಳಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಇಂದು ಬೆಳಿಗ್ಗೆ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆ ನಡೆಸಿ ಹಲವು ಕಾಮಗಾರಿಗಳನ್ನು ಪರಿಶೀಲಿಸಿದರು..
ಐಟಿ ಕಂಪೆನಿಗಳಿಗೆ ಉಗ್ರರಿಂದ ಬೆದರಿಕೆ ಪತ್ರಬೆಂಗಳೂರು, ಜ. 4 : ಸಾಫ್ಟವೇರ್ ಉದ್ಯಮದ ಸ್ವರ್ಗ ಎಂದೇ ಖ್ಯಾತಿಯಾಗಿರುವ ಬೆಂಗಳೂರಿನ ಮೇಲೆ ಉಗ್ರ ದೃಷ್ಟಿ ನೆಟ್ಟಿದ್ದು, ನಗರದ ಪ್ರತಿಷ್ಠಿತ ಕಂಪನಿಗಳಾದ ವಿಪ್ರೋ, ಇನ್ಫೋಸಿಸ್, ಅಕ್ಸೆಂಚರ್, ಕ್ಯಾಪ್ ಜೆಮಿನಿ ಹಾಗೂ ಕ್ರೆನ್ಸ್ ಕಂಪನಿಗಳು ಸೇರಿದಂತೆ ಅನೇಕ ಐಟಿ ಕಂಪನಿಗಳಿಗೆ ಉಗ್ರರಿಂದ ಇಮೇಲ್ ಬೆದರಿಕೆ ಪತ್ರ ಬಂದಿರುವುದು ಬೆಳಕಿಗೆ ಬಂದಿದೆ..
ಮತಾಂತರಕ್ಕೆ ಯತ್ನ ಗುಬ್ಬಿ ಉದ್ವಿಗ್ನ ಗುಬ್ಬಿ, ಜ. 4 : ಇಲ್ಲಿನ ಸರಕಾರಿ ಪ್ರೊಡಶಾಲೆಯ ನಾಲ್ವರು ವಿದ್ಯಾರ್ಥಿನಿಗಳಿಗೆ ಕೆಲಸದ ಆಮಿಷವೊಡ್ಡಿ ಮತಾ೦ತರಕ್ಕೆ ಯತ್ನಿಸಿದ ಶಾಲೆಯ ಇ೦ಗ್ಲಿಷ್ ಶಿಕ್ಷಕ ಗೌಸ್ ಫೀರ್ ಎ೦ಬುವವರನ್ನು ಬೆ೦ಗಳೂರಿನಲ್ಲಿ ಪೋಲಿಸರು ಬ೦ಧಿಸಿದ್ದಾರೆ..
ದಿಢೀರ್ ಪಾರ್ಕಿಂಗ್ ಶುಲ್ಕ ಕೈಬಿಟ್ಟ ಪಾಲಿಕೆಬೆಂಗಳೂರು, ಜ.3: ಜನಸಾಮಾನ್ಯರಿಗೆ ಯಾವುದೇ ಸೂಚನೆ ನೀಡದೆ ಬೆಂಗಳೂರು ಮಹಾನಗರ ಪಾಲಿಕೆ ಮಹಾತ್ಮಾಗಾಂಧಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ ಸೇರಿದಂತೆ ಪೂರ್ವ ವಲಯದ ಹಲವು ಪ್ರಮುಖ ರಸ್ತೆಗಳಲ್ಲಿ ಜನವರಿ 2 ರಿಂದ ಪಾರ್ಕಿಂಗ್ ಶುಲ್ಕ ವಸೂಲಾತಿಗೆ ಇಳಿದಿದೆ..
ಅಕ್ಷಯ ಪಾತ್ರಾ ಲಿಮ್ಕಾ ದಾಖಲೆಗೆ ಪಾತ್ರಬೆಂಗಳೂರು, ಜ.3: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಪೂರೈಸುತ್ತಿರುವ ಇಸ್ಕಾನ್ ನ 'ಅಕ್ಷಯ ಪಾತ್ರಾ' ಕಾರ್ಯಕ್ರಮ ಲಿಮ್ಕಾ ದಾಖಲೆಗೆ ಪಾತ್ರವಾಗಿದೆ..
ದೊಡ್ಡಬಳ್ಳಾಪುರದಲ್ಲಿ ಆತ್ಮಹತ್ಯೆಗೆ ಕುಟುಂಬ ಯತ್ನಬೆಂಗಳೂರು, ಜ. 3 : ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿ ನಾಲ್ವರ ಕುಟುಂಬವೊಂದು ಸಾಮೂಹಿಕ ಆತ್ಮಹತ್ಯೆಗೆ ಮುಂದಾಗಿರುವ ಘಟನೆ ಕಳೆದ ರಾತ್ರಿ ಜರುಗಿದೆ..
ಬಾಲಕನ ಅಪಹರಣ, 10 ಲಕ್ಷ ರು. ಬೇಡಿಕೆಬೆಂಗಳೂರು, ಜ. 3 : ಹೊಸ ವರ್ಷಾಚರಣೆಯ ದಿನವೇ ಶಾಲೆಗೆ ತೆರಳಿದ್ದ ಏಳು ವರ್ಷದ ಹುಡುಗನನ್ನು ಅಪಹರಿಸಿ 10 ಲಕ್ಷ ರು..
ನಗರದಲ್ಲಿ ಕಳೆದ ವರ್ಷ 2000 ಆತ್ಮಹತ್ಯೆಗಳು ಬೆಂಗಳೂರು, ಜ. 2 : 2008 ರ ಅನೇಕ ಕಹಿ ಘಟನೆಗಳಲ್ಲಿ ಇನ್ನೊಂದು ಸೇರ್ಪಡೆಯಾಗಿದೆ..