0
  ಸಂಪರ್ಕ    ಸುದ್ದಿಜಾಲ    ಎನ್‌ಆರ್‌ಐ    ಅಂಕಣ    ಚಲನಚಿತ್ರ    ಸಾಹಿತ್ಯ    ಅಡುಗೆ    ದಸರಾ    ಚೌಚೌ    ಗ್ಯಾಲರಿ    ಕಾಮಸೂತ್ರ    Font Help  
ವಾರ್ತೆಗಳು ಕ್ರೀಡೆ ಯಡ್ಡಿ ಆಡಳಿತ ರಾಜಕೀಯ ವಾಟ್ಸ್ ಹಾಟ್ ಐಟಿ-ಬಿಟಿ ಬೆಂಗಳೂರು ಸಭೆ ಸಮಾರಂಭ ಸುದ್ದಿ-ಚಿತ್ರ
[]
[] ಮುಖಪುಟ » ಸುದ್ದಿಜಾಲ » ವಾರ್ತೆಗಳು
[]

[]
ಧಾರವಾಡದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಟಾಟಾ
ಧಾರವಾಡ, ಅ. 5 : ಟಾಟಾ ಸಂಸ್ಥೆ ತನ್ನ ಬಹುನಿರೀಕ್ಷಿತ 'ನ್ಯಾನೋ' ಕಾರು ಉತ್ಪಾದನಾ ಘಟಕ ಸ್ಪಾಪಿಸುವ ಸಾಧ್ಯತೆಗಳು ಹೆಚ್ಚಾಗತೊಡಗಿವೆ. ಇಂದು ಟಾಟಾ ಸಂಸ್ಥೆಯ ಎಂಡಿ ರವಿಕಾಂತ್ ನೇತೃತ್ವದ ...

ಕರ್ನಾಟಕ ಮಾಜಿ ಡಿಜಿಪಿ ಶ್ರೀನಿವಾಸನ್ ನಿಧನ
ಬೆಂಗಳೂರು, ಅ.4: ಕರ್ನಾಟಕ ಮಾಜಿ ಪೊಲೀಸ್ ಮಹಾ ನಿರ್ದೇಶಕ ಕೆ.ಆರ್. ಶ್ರೀನಿವಾಸನ್ ಬೆಂಗಳೂರಿನಲ್ಲಿ ಶನಿವಾರ ನಿಧನರಾದರು. ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ...

ಕೆನೆಪದರದ ಆದಾಯ ಮಿತಿ ರು.4.5 ಲಕ್ಷಕ್ಕೆ ಏರಿಕೆ
ನವದೆಹಲಿ, ಅ.4:ಕೆನೆಪದರಕ್ಕೆ ಸೇರಿರುವ ಇತರೆ ಹಿಂದುಳಿದ ವರ್ಗಗಳ ವಾರ್ಷಿಕ ಆದಾಯ ಮಿತಿಯನ್ನು ರು.2.5 ಲಕ್ಷಗಳಿಂದ ರು.4.5 ಲಕ್ಷಕ್ಕೆ ಏರಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಒಬಿಸಿ ಮೀಸಲಾತಿ ವ್ಯಾಪ್ತಿಗೆ ...

ಸಿಂಗೂರಿಗೆ ಅಧಿಕೃತವಾಗಿ 'ಟಾಟಾ' ಹೇಳಿದ ಟಾಟಾ
ಕೋಲ್ಕತಾ, ಅ. 03 : ಸಿಂಗೂರಿನಲ್ಲಿ ನ್ಯಾನೋ ಕಾರು ಉತ್ಪಾದನಾ ಘಟಕವನ್ನು ಉಳಿಸಿಕೊಳ್ಳಬೇಕೆಂಬ ಮುಖ್ಯಮಂತ್ರಿ ಬುದ್ಧದೇಬ್ ಭಟ್ಟಾಚಾರ್ಜಿ ಅವರ ಕೊನೆಯ ಪ್ರಯತ್ನವೂ ಫಲಕಾರಿಯಾಗಿಲ್ಲ. ಪಶ್ಚಿಮ ಬಂಗಾಳಕ್ಕೆ ಟಾಟಾ ಹೇಳುವುದು ...

ಠಾಕ್ರೆ ವಿರುದ್ಧದ ಮಾನನಷ್ಟ ಮೊಕದ್ದಮೆ ವಾಪಾಸ್
ಮುಂಬೈ, ಅ. 3 : ಏಕಲವ್ಯ ತನ್ನ ಗುರುವಿಗಾಗಿ ಹೆಬ್ಬೆರಳನ್ನೇ ತುಂಡರಿಸಿ ಗುರು ದ್ರೋಣಚಾರ್ಯರಿಗೆ ಅರ್ಪಿಸಿದ ಇತಿಹಾಸವನ್ನು ನಾವು ಬಲ್ಲೇವು. ತನ್ನ ರಾಜಕೀಯ ಬೆಳವಣಿಗೆಗೆ ಕಾರಣರಾದ ಗುರುವಿನ (ಬಾಳಾ ...

ಪರಿಸರ ಸ್ನೇಹಿ ಸೌರ ಅಟೋ ರಿಕ್ಷಾ ರಸ್ತೆಗೆ
ನವದೆಹಲಿ, ಅ.3: ಗಾಂಧಿ ಜಯಂತಿಯ ಅಂಗವಾಗಿ ಪರಿಸರ ಸ್ನೇಹಿ ಸೌರವಿದ್ಯುತ್ ಚಾಲಿತ ಆಟೋರಿಕ್ಷಾವನ್ನು ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷೀತ್ ಅವರು ಅನಾವರಣಗೊಳಿಸಿದರು.ಇಲ್ಲಿನ ಚಾಂದಿನಿ ಚೌಕ್ ಮೆಟ್ರೋ ನಿಲ್ದಾಣದ ಬಳಿಯ ...

250 ವೈದ್ಯವಿದ್ಯಾರ್ಥಿಗಳ ಭವಿಷ್ಯ ತೂಗುಯ್ಯಾಲೆಯಲ್ಲಿ
ಬೆಂಗಳೂರು, ಅ.2: ಮಣಿಪಾಲ್ ಹಾಗೂ ಮಂಗಳೂರಿನಲ್ಲಿರುವ ಕಸ್ತೂರಬಾ ಮೆಡಿಕಲ್ ಕಾಲೇಜಿನ 250 ವಿದ್ಯಾರ್ಥಿಗಳ ಭವಿಷ್ಯ ತೂಗುಯ್ಯಾಲೆಯಲ್ಲಿದೆ. ಮಣಿಪಾಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿರುವ ಈ ಎರಡು ವೈದ್ಯಕೀಯ ಕಾಲೇಜುಗಳಿಗೆ 2008-08ರ ...

ಭಾರತದೊಡನೆ ಅಣು ಒಪ್ಪಂದಕ್ಕೆ ಫ್ರಾನ್ಸ್ ಸಹಿ
ಪ್ಯಾರಿಸ್, ಅ.1: ಭಾರತ ಹಾಗೂ ಫ್ರಾನ್ಸ್ ಐತಿಹಾಸಿಕ ನಾಗರಿಕ ಪರಮಾಣು ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಿದವು. ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಫ್ರಾನ್ಸ್ ಅಧ್ಯಕ್ಷ ನಿಕೋಲಸ್ ಸರ್ಕೋಜಿ ಅವರ ...

ಸ್ಪೀಡ್ ಗವರ್ನರ್ ವಿಚಾರಣೆ ಮುಂದೂಡಿಕೆ
ನವದೆಹಲಿ, ಸೆ. 30 : ವಾಣಿಜ್ಯ ಬಳಕೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ಪ್ರಕರಣವನ್ನು ಇದೇ ಡಿಸೆಂಬರ್ ತಿಂಗಳವರೆಗೆ ಮುಂದೂಡಿದೆ. ಈ ಮೂಲಕ ಲಾರಿ ...

ದತ್ತಮಾಲಾ ಅಭಿಯಾನಕ್ಕೆ ಮಹೂರ್ತ ಸಿದ್ಧ
ಚಿಕ್ಕಮಗಳೂರು, ಸೆ.29: ಶ್ರೀರಾಮ ಸೇನೆ ಹಾಗೂ ಭಜರಂಗದಳದವರು ದತ್ತಮಾಲಾ ಅಭಿಯಾನ ಯಾತ್ರೆಯ ದಿನಾಂಕವನ್ನು ಪ್ರಕಟಿಸಿದ್ದಾರೆ. ಶ್ರೀರಾಮ ಸೇನೆ ನೇತೃತ್ವದಲ್ಲಿ ಅ.8 ರಿಂದ 14 ರವರೆಗೆ ದತ್ತಮಾಲಾ ಅಭಿಯಾನ ನಗರದಲ್ಲಿ ...



More Pages: 1  2  3  

[]


ಇಂಥದ್ದು ಬೇರೆಲ್ಲೂ ಸಿಗದು
 
 
 ಕುಮಾರಕ್ಕೊಂ ಲೇಕ್ ರೆಸಾರ್ಟ್, ರು.12 ಸಾವಿರ
 ಮುನ್ನಾರ್‌ದಲ್ಲಿರುವ ಸಿಯನ್ನಾ ವಿಲೇಜ್ ಹೊಟೇಲ್
 ಅಲೆಪ್ಪಿಯ ಪೊಳಿಯೋರಂ ಬೀಚ್ ರೆಸಾರ್ಟ್
 ಮೊಬೈಲ್‌ನಲ್ಲಿ ಕನ್ನಡ ಸುದ್ದಿಗಾಗಿ SMS START KNNEWS 09845298452
 ನಿಮ್ಮ ನಗರದಲ್ಲಿ ಯಾವ ಸಿನೆಮಾ ಎಲ್ಲಿದೆ?
 ಲೈಂಗಿಕತೆ ಬಗ್ಗೆ ತಿಳಿದುಕೊಳ್ಳುವುದು ಸಾಕಷ್ಟಿದೆ
 ಇಂಗ್ಲಿಷಲ್ಲಿ ತಿರುಕ್ಕುರಲ್ ಲಭ್ಯ
[]
ThatsKannada
ThatsKannada
ThatsKannada
ThatsKannada
ThatsKannada
ತಾಜಾ ಸುದ್ದಿಗಳು
ThatsKannada
ನಿಮ್ಮ ಅಮೂಲ್ಯ ಮತ ಚಲಾಯಿಸಿ
Your assessment of Vatal Nagaraj please.
Hats off! Five decades of relentless service
Average! He makes much ado about nothing
Poor! He is a leader of his friends and not Kannada
    

Results | Previous Results

[]
Recommended Links
     SMS Updates      Astrology      Chat      RSS      Post Free Classifieds      Online Shopping & Auctions      Jobs      Explore India