![[]](/img/trans.gif) |
ಮುಖಪುಟ » ಸುದ್ದಿಜಾಲ » ರಾಜಕೀಯ
![[]](/img/trans.gif)
![[]](/img/trans.gif)
'ಕೈ' ಬಲಪಡಿಸಿ ಸರ್ವಜನರ ಸರ್ಕಾರ ತರೋಣ ದೊಡ್ಡಬಳ್ಳಾಪುರ (ಭಗತ್ ಸಿಂಗ್ ಮೈದಾನ), ಅ. 6 : ರಾಜ್ಯದಲ್ಲಿ ಒಂದು ಕೋಮಿಗೆ ಸಂಬಂಧಿಸಿದ ಸರ್ಕಾರ ಅಧಿಕಾರದಲ್ಲಿದೆ. ಸರ್ವ ಜನಾಂಗದ ಸರ್ಕಾರ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಬೇಕಾದರೆ ಕಾಂಗ್ರೆಸ್ ...
ಭಜರಂಗದಳವನ್ನು ನಿಷೇಧಿಸಿ :ಶರದ್ ಪವಾರ್ ಅಲಿಬಾಗ್(ಮಹಾರಾಷ್ಟ್ರ), ಅ. 6 : "ಮುಸ್ಲಿಮರು ಹಿಂದುಗಳ ಮೇಲೆ ದಾಳಿ ನಡೆಸಿದರೆ ಅದು ಭಯೋತ್ಪಾದನೆ, ಆದರೆ ಹಿಂದುಗಳು ಮುಸ್ಲಿಮರ ಮೇಲೆ ದಾಳಿ ನಡೆಸಿದರೆ ಅದು ಭಯೋತ್ಪಾದನೆ ಅಲ್ಲವೇ", ಇವೆರಡೂ ...
ಯಡಿಯೂರಪ್ಪ ಗೋಡ್ಸೆ ಮನೆಯಲ್ಲಿ ಹುಟ್ಟಿರಬೇಕು : ಖರ್ಗೆ ಬೆಂಗಳೂರು, ಅ. 5 : ನೀವಾಡುತ್ತಿರುವ ಮಾತು ಗಮನಿಸಿದರೆ, ನೀವು ಗೋಡ್ಸೆ ಮನೆಯಲ್ಲಿ ಹುಟ್ಟಿರಬೇಕು ಎನಿಸುತ್ತಿದೆ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ...
'ಯಡಿಯೂರಪ್ಪ ಅಧಿಕಾರದಲ್ಲಿರಲು ಯೋಗ್ಯರಲ್ಲ' ಬೆಂಗಳೂರು, ಅ.4: ಪೊಳ್ಳುಭರವಸೆಗಳನ್ನು ನೀಡುತ್ತಾ ಆಡಳಿತಾರೂಢ ಬಿಜೆಪಿ ಸರ್ಕಾರ ಕಾಲತಳ್ಳುತ್ತಿದೆ. 120 ದಿನಗಳ ಆಡಳಿತದಲ್ಲಿ ಸಾಧಿಸಿದ್ದು ಮಾತ್ರ ಶೂನ್ಯ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ನಾಯಕರು ಶನಿವಾರ ಬೆಂಗಳೂರಿನಲ್ಲಿ ...
ಎಚ್ ಡಿಕೆ ವಿರುದ್ಧ ವೀರಶೈವರು ಪ್ರತಿಭಟನೆ ನಿರ್ಧಾರ ಬೆಂಗಳೂರು, ಅ.4: ಸಿದ್ಧಗಂಗಾ ಶ್ರೀಗಳ ಕುರಿತು ಹಾಗೂ ಹಿಂದು ಮಠಾಧೀಶರು ಸ್ವಜಾತಿ ಪ್ರೇಮ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕರ್ನಾಟಕ ವೀರಶೈವ ಸಂಘಟನೆ ಪ್ರತಿಭಟೆನೆ ...
ಬಿಜೆಪಿ ವಿರುದ್ಧ ಕಾಂಗ್ರೆಸ್ ನ ಕಾಲ್ನಡಿಗೆ ಜಾಥಾ ಬೆಂಗಳೂರು, ಅ.3: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶನಿವಾರ(ಅ.4)ಭಾರತೀಯ ಜನತಾ ಪಕ್ಷದವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದೆ. ಶನಿವಾರ ಬೆಳಗ್ಗೆ 10.30ಕ್ಕೆ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಿಂದ ಹೊರಡುವ ಕಾಲ್ನಡಿಗೆ ...
ಪಕ್ಷದಲ್ಲಿನ ಗುಂಪುಗಾರಿಕೆಗೆ ಸೋಲಿಗೆ ಕಾರಣ : ಖರ್ಗೆ ಬೆಂಗಳೂರು, ಅ. 3 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ...
ಮಾನನಷ್ಟ ಮೊಕದ್ದಮೆಗೆ ಭಯವಿಲ್ಲ : ಕುಮಾರಸ್ವಾಮಿ ಬೆಂಗಳೂರು, ಸೆ. 1 : ಈಜೀಪುರ ಆರ್ಥಿಕ ದುರ್ಬಲ ವರ್ಗದವರಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಯೋಜನೆಯನ್ನು ಮೇವರಿಕ್ ಸಂಸ್ಥೆಗೆ ಗುತ್ತಿಗೆ ನೀಡಿರುವ ಪ್ರಕರಣದಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ...
ಜೆಡಿಎಸ್ ಜತೆ ಮೈತ್ರಿ ಹೈಕಮಾಂಡ್ ಗೆ ಕೈಲಿದೆ ಹುಬ್ಬಳ್ಳಿ, ಸೆ. 1 : ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವನೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು. ನಗರದಲ್ಲಿ ಬುಧವಾರ ...
ಕುಮಾರಸ್ವಾಮಿ ವಿರುದ್ಧ ಈಶ್ವರಪ್ಪ ಮಾನನಷ್ಟ ವ್ಯಾಜ್ಯ ಬೆಂಗಳೂರು, ಸೆ. 30 : ಈಜೀಪುರ ವಸತಿ ಸಮುಚ್ಚಯ ನಿರ್ಮಿಸುವ ಟೆಂಡರ್ ಗೆ ಸರ್ಕಾರ ಎಲ್ಲ ನೀತಿ ನಿಯಮಗಳನ್ನು ಗಾಳಿಗೆ ತೂರಿ ಮೇವರಿಕೆ ಹೋಲ್ಡಿಂಗ್ಸ್ ಎಂಬ ಸಂಸ್ಥೆ ಗೆನೀಡಿದೆ ...
|
 |
| ಇಂಥದ್ದು ಬೇರೆಲ್ಲೂ ಸಿಗದು |
 |
|
|
|
|
![[]](/img/trans.gif) |
|
![[]](/img/trans.gif) |