0
  ಸಂಪರ್ಕ    ಸುದ್ದಿಜಾಲ    ಎನ್‌ಆರ್‌ಐ    ಅಂಕಣ    ಚಲನಚಿತ್ರ    ಸಾಹಿತ್ಯ    ಅಡುಗೆ    ದಸರಾ    ಚೌಚೌ    ಗ್ಯಾಲರಿ    ಕಾಮಸೂತ್ರ    Font Help  
ವಾರ್ತೆಗಳು ಕ್ರೀಡೆ ಯಡ್ಡಿ ಆಡಳಿತ ರಾಜಕೀಯ ವಾಟ್ಸ್ ಹಾಟ್ ಐಟಿ-ಬಿಟಿ ಬೆಂಗಳೂರು ಸಭೆ ಸಮಾರಂಭ ಸುದ್ದಿ-ಚಿತ್ರ
[]
[] ಮುಖಪುಟ » ಸುದ್ದಿಜಾಲ » ರಾಜಕೀಯ
[]

[]
'ಕೈ' ಬಲಪಡಿಸಿ ಸರ್ವಜನರ ಸರ್ಕಾರ ತರೋಣ
ದೊಡ್ಡಬಳ್ಳಾಪುರ (ಭಗತ್ ಸಿಂಗ್ ಮೈದಾನ), ಅ. 6 : ರಾಜ್ಯದಲ್ಲಿ ಒಂದು ಕೋಮಿಗೆ ಸಂಬಂಧಿಸಿದ ಸರ್ಕಾರ ಅಧಿಕಾರದಲ್ಲಿದೆ. ಸರ್ವ ಜನಾಂಗದ ಸರ್ಕಾರ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಬೇಕಾದರೆ ಕಾಂಗ್ರೆಸ್ ...

ಭಜರಂಗದಳವನ್ನು ನಿಷೇಧಿಸಿ :ಶರದ್ ಪವಾರ್
ಅಲಿಬಾಗ್(ಮಹಾರಾಷ್ಟ್ರ), ಅ. 6 : "ಮುಸ್ಲಿಮರು ಹಿಂದುಗಳ ಮೇಲೆ ದಾಳಿ ನಡೆಸಿದರೆ ಅದು ಭಯೋತ್ಪಾದನೆ, ಆದರೆ ಹಿಂದುಗಳು ಮುಸ್ಲಿಮರ ಮೇಲೆ ದಾಳಿ ನಡೆಸಿದರೆ ಅದು ಭಯೋತ್ಪಾದನೆ ಅಲ್ಲವೇ", ಇವೆರಡೂ ...

ಯಡಿಯೂರಪ್ಪ ಗೋಡ್ಸೆ ಮನೆಯಲ್ಲಿ ಹುಟ್ಟಿರಬೇಕು : ಖರ್ಗೆ
ಬೆಂಗಳೂರು, ಅ. 5 : ನೀವಾಡುತ್ತಿರುವ ಮಾತು ಗಮನಿಸಿದರೆ, ನೀವು ಗೋಡ್ಸೆ ಮನೆಯಲ್ಲಿ ಹುಟ್ಟಿರಬೇಕು ಎನಿಸುತ್ತಿದೆ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ...

'ಯಡಿಯೂರಪ್ಪ ಅಧಿಕಾರದಲ್ಲಿರಲು ಯೋಗ್ಯರಲ್ಲ'
ಬೆಂಗಳೂರು, ಅ.4: ಪೊಳ್ಳುಭರವಸೆಗಳನ್ನು ನೀಡುತ್ತಾ ಆಡಳಿತಾರೂಢ ಬಿಜೆಪಿ ಸರ್ಕಾರ ಕಾಲತಳ್ಳುತ್ತಿದೆ. 120 ದಿನಗಳ ಆಡಳಿತದಲ್ಲಿ ಸಾಧಿಸಿದ್ದು ಮಾತ್ರ ಶೂನ್ಯ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ನಾಯಕರು ಶನಿವಾರ ಬೆಂಗಳೂರಿನಲ್ಲಿ ...

ಎಚ್ ಡಿಕೆ ವಿರುದ್ಧ ವೀರಶೈವರು ಪ್ರತಿಭಟನೆ ನಿರ್ಧಾರ
ಬೆಂಗಳೂರು, ಅ.4: ಸಿದ್ಧಗಂಗಾ ಶ್ರೀಗಳ ಕುರಿತು ಹಾಗೂ ಹಿಂದು ಮಠಾಧೀಶರು ಸ್ವಜಾತಿ ಪ್ರೇಮ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕರ್ನಾಟಕ ವೀರಶೈವ ಸಂಘಟನೆ ಪ್ರತಿಭಟೆನೆ ...

ಬಿಜೆಪಿ ವಿರುದ್ಧ ಕಾಂಗ್ರೆಸ್ ನ ಕಾಲ್ನಡಿಗೆ ಜಾಥಾ
ಬೆಂಗಳೂರು, ಅ.3: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶನಿವಾರ(ಅ.4)ಭಾರತೀಯ ಜನತಾ ಪಕ್ಷದವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದೆ. ಶನಿವಾರ ಬೆಳಗ್ಗೆ 10.30ಕ್ಕೆ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಿಂದ ಹೊರಡುವ ಕಾಲ್ನಡಿಗೆ ...

ಪಕ್ಷದಲ್ಲಿನ ಗುಂಪುಗಾರಿಕೆಗೆ ಸೋಲಿಗೆ ಕಾರಣ : ಖರ್ಗೆ
ಬೆಂಗಳೂರು, ಅ. 3 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ...

ಮಾನನಷ್ಟ ಮೊಕದ್ದಮೆಗೆ ಭಯವಿಲ್ಲ : ಕುಮಾರಸ್ವಾಮಿ
ಬೆಂಗಳೂರು, ಸೆ. 1 : ಈಜೀಪುರ ಆರ್ಥಿಕ ದುರ್ಬಲ ವರ್ಗದವರಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಯೋಜನೆಯನ್ನು ಮೇವರಿಕ್ ಸಂಸ್ಥೆಗೆ ಗುತ್ತಿಗೆ ನೀಡಿರುವ ಪ್ರಕರಣದಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ...

ಜೆಡಿಎಸ್ ಜತೆ ಮೈತ್ರಿ ಹೈಕಮಾಂಡ್ ಗೆ ಕೈಲಿದೆ
ಹುಬ್ಬಳ್ಳಿ, ಸೆ. 1 : ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವನೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು. ನಗರದಲ್ಲಿ ಬುಧವಾರ ...

ಕುಮಾರಸ್ವಾಮಿ ವಿರುದ್ಧ ಈಶ್ವರಪ್ಪ ಮಾನನಷ್ಟ ವ್ಯಾಜ್ಯ
ಬೆಂಗಳೂರು, ಸೆ. 30 : ಈಜೀಪುರ ವಸತಿ ಸಮುಚ್ಚಯ ನಿರ್ಮಿಸುವ ಟೆಂಡರ್ ಗೆ ಸರ್ಕಾರ ಎಲ್ಲ ನೀತಿ ನಿಯಮಗಳನ್ನು ಗಾಳಿಗೆ ತೂರಿ ಮೇವರಿಕೆ ಹೋಲ್ಡಿಂಗ್ಸ್ ಎಂಬ ಸಂಸ್ಥೆ ಗೆನೀಡಿದೆ ...



More Pages: 1  2  3  

[]


ಇಂಥದ್ದು ಬೇರೆಲ್ಲೂ ಸಿಗದು
 
 
 ಕುಮಾರಕ್ಕೊಂ ಲೇಕ್ ರೆಸಾರ್ಟ್, ರು.12 ಸಾವಿರ
 ಮುನ್ನಾರ್‌ದಲ್ಲಿರುವ ಸಿಯನ್ನಾ ವಿಲೇಜ್ ಹೊಟೇಲ್
 ಅಲೆಪ್ಪಿಯ ಪೊಳಿಯೋರಂ ಬೀಚ್ ರೆಸಾರ್ಟ್
 ಮೊಬೈಲ್‌ನಲ್ಲಿ ಕನ್ನಡ ಸುದ್ದಿಗಾಗಿ SMS START KNNEWS 09845298452
 ನಿಮ್ಮ ನಗರದಲ್ಲಿ ಯಾವ ಸಿನೆಮಾ ಎಲ್ಲಿದೆ?
 ಲೈಂಗಿಕತೆ ಬಗ್ಗೆ ತಿಳಿದುಕೊಳ್ಳುವುದು ಸಾಕಷ್ಟಿದೆ
 ಇಂಗ್ಲಿಷಲ್ಲಿ ತಿರುಕ್ಕುರಲ್ ಲಭ್ಯ
[]
ThatsKannada
ThatsKannada
ThatsKannada
ThatsKannada
ThatsKannada
ತಾಜಾ ಸುದ್ದಿಗಳು
ThatsKannada
ನಿಮ್ಮ ಅಮೂಲ್ಯ ಮತ ಚಲಾಯಿಸಿ
Your assessment of Vatal Nagaraj please.
Hats off! Five decades of relentless service
Average! He makes much ado about nothing
Poor! He is a leader of his friends and not Kannada
    

Results | Previous Results

[]
Recommended Links
     SMS Updates      Astrology      Chat      RSS      Post Free Classifieds      Online Shopping & Auctions      Jobs      Explore India