0
  ಸಂಪರ್ಕ    ಸುದ್ದಿಜಾಲ    ಎನ್‌ಆರ್‌ಐ    ಅಂಕಣ    ಚಲನಚಿತ್ರ    ಸಾಹಿತ್ಯ    ಅಡುಗೆ    ದಸರಾ    ಚೌಚೌ    ಗ್ಯಾಲರಿ    ಕಾಮಸೂತ್ರ    Font Help  
ವಾರ್ತೆಗಳು ಕ್ರೀಡೆ ಯಡ್ಡಿ ಆಡಳಿತ ರಾಜಕೀಯ ವಾಟ್ಸ್ ಹಾಟ್ ಐಟಿ-ಬಿಟಿ ಬೆಂಗಳೂರು ಸಭೆ ಸಮಾರಂಭ ಸುದ್ದಿ-ಚಿತ್ರ
[]
[] ಮುಖಪುಟ » ಸುದ್ದಿಜಾಲ » ಯಡ್ಡಿ ಆಡಳಿತ
[]

[]
ವಾಹನ ಸವಾರರಿಗೆ ಏಟು ನೀಡಲು ಸಜ್ಜಾದ ಸರ್ಕಾರ
ಬೆಂಗಳೂರು, ಅ. 15 : ಬಿಜೆಪಿ ಸರ್ಕಾರ ಇತ್ತೀಚೆಗೆ ಬಸ್ ದರ ಏರಿಕೆ ಮಾಡಿ ಜನಸಾಮಾನ್ಯರಿಗೆ ಬಲವಾದ ಏಟು ನೀಡಿದ ಬೆನ್ನಲ್ಲೇ ಇದೀಗ ವಾಹನ ಸವಾರರ ಜೇಬಿಗೆ ಇನ್ನಷ್ಟು ...

ಐಐಟಿ ಸ್ಥಾಪಿಸಲು ಕೇಂದ್ರಕ್ಕೆ ಬಿಎಸ್ ವೈ ಪತ್ರ
ಬೆಂಗಳೂರು, ಅ.15: ಭಾರತೀಯ ತಾಂತ್ರಿಕ ಸಂಸ್ಥೆಯೊಂದನ್ನು (ಐಐಟಿ) ಕರ್ನಾಟದಲ್ಲಿ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಿದ್ದಾರೆ.  ರಾಜ್ಯದಲ್ಲಿ ಐಐಟಿ ಸ್ಥಾಪಿಸುವಂತೆ ಕರ್ನಾಟಕ ...

ಕಾಂಗ್ರೆಸ್ ಜೆಡಿಎಸ್ ಮೈತ್ರಿಗೆ ಸಿಎಂ ಕಿಡಿ
ಮೈಸೂರು, ಅ. 14 : ಮುಂಬರುವ ಉಪಚುನಾವಣೆ ಎದುರಿಸಲು ಕಾಂಗ್ರೆಸ್ ಜೆಡಿಎಸ್ ಮೈತ್ರಿಗೆ ಮುಂದಾಗಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದು ಜನತೆಗೆ ಎಸಗುತ್ತಿರುವ ದ್ರೋಹ ಎಂದು ...

ಕೋಮು ಗಲಭೆಗೆ ಕ್ರೈಸ್ತ ಸಂಘಟನೆಗಳೆ ಕಾರಣ: ಬಿಎಸ್ ವೈ
ನವದೆಹಲಿ, ಅ.13:''ಕೆಲವು ಕ್ರೈಸ್ತ ಸಂಘಟನೆಗಳು ಕರ್ನಾಟಕದಲ್ಲಿ ಕೋಮು ಭಾವನೆಗಳಿಗೆ ಭಂಗ ತರುತ್ತಿದ್ದು ಸಾಮಾಜಿಕವಾಗಿ ಆತಂಕ ಸೃಷ್ಟಿಸುತ್ತಿವೆ'' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಇಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಮಂಡಳಿ(ಎನ್ ...

ಎನ್ ಐಸಿಯಲ್ಲಿ ಭಾಗವಹಿಸಿಲು ಬಿಎಸ್ ವೈ ದೆಹಲಿಗೆ
ನವದೆಹಲಿ, ಅ.12: ಒರಿಸ್ಸಾ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಉಂಟಾದ ಕೋಮು ಗಲಭೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭಾವೈಕ್ಯತಾ ಮಂಡಳಿ(ಎನ್ ಐಸಿ) ಸಭೆಯನ್ನು ಸೋಮವಾರ(ಅ.13) ಕರೆಯಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಭೆಯಲ್ಲಿ ...

ಬಿಎಂಐಸಿ ಯೋಜನೆಗೆ 102 ಎಕರೆ ಭೂಮಿ
ಬೆಂಗಳೂರು, ಅ.8: ಯಡಿಯೂರಪ್ಪ ನೇತೃತ್ವದಲ್ಲಿ ಅ.7ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನೇಕ ಪ್ರಮುಖ ವಿಷಯಗಳು ಚರ್ಚಿತವಾದವು ಹಾಗೂ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕಂದಾಯ ತೆರಿಗೆ: ಬೃಹತ್ ಮಹಾನಗರಪಾಲಿಕಾ ...

ಕಾರಿಡಾರ್ ಯೋಜನೆ ತನಿಖಾ ಆಯೋಗ ರದ್ದು
ಬೆಂಗಳೂರು, ಅ. 7 : ಬೆಂಗಳೂರು ಮೈಸೂರು ಕಾರಿಡಾರ್ ಎಕ್ಸ್ ಪ್ರೆಸ್ (ಬಿಎಂಐಸಿ) ಯೊಜನೆಯ ಜಮೀನು ವಿವಾದ ಕುರಿತಂತೆ ತನಿಖೆ ಮಾಡಲು ನೇಮಿಸಲಾಗಿದ್ದ ನ್ಯಾಯಾಧೀಶ ಬಿ.ಸಿ.ಪಾಟೀಲ್ ನೇತೃತ್ವದ ಆಯೋಗವನ್ನು ...

ರು.43 ಕೋಟಿ ವೆಚ್ಚದಲ್ಲಿ ಸಂಚಾರ ನಿರ್ವಹಣಾ ಕೇಂದ್ರ
ಬೆಂಗಳೂರು, ಅ. 6 : ಸುಮಾರು  ರು.43 ಕೋಟಿ ವೆಚ್ಚದಲ್ಲಿ ಸಂಚಾರ ನಿರ್ವಹಣಾ ಕೇಂದ್ರ ಕಟ್ಟಡಕ್ಕೆ ಸೋಮವಾರ ಬೆಂಗಳೂರಿನ ಉಪ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕು ...

ದ್ರಾಕ್ಷಿ ಬೆಳೆಗಾರರಿಗೆ ಪೂರಕವಾದ ವೈನ್ ನೀತಿ
ಬೆಂಗಳೂರು, ಅ.5: ವಿಶ್ವದ ಇತರೆ ರಾಷ್ಟ್ರಗಳಿಗೆ ಹೋಲಿಸಿದಲ್ಲಿ ನಮ್ಮ ದೇಶದಲ್ಲಿ ದ್ರಾಕ್ಷರಸ ಬಳಕೆಯ ಪ್ರಮಾಣ ಕನಿಷ್ಠವಾಗಿದೆ.  ನಮ್ಮ ದೇಶದಲ್ಲಿ ದ್ರಾಕ್ಷಾರಸ ಬಳಕೆಯ ಪ್ರಮಾಣವು ವರ್ಷಂಪ್ರತಿ 25% ರಿಂದ 30% ...

ಗುಪ್ತಚರ ಇಲಾಖೆ ಬಲವರ್ಧನೆ :ಯಡಿಯೂರಪ್ಪ
ಶಿಕಾರಿಪುರ, ಅ. 3 : ದೇಶದ ವಿವಿಧೆಡೆ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಉಗ್ರರ ಜಾಲ ಸಕ್ರಿಯವಾಗಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯ ...



More Pages: 1  2  3  

[]


ಇಂಥದ್ದು ಬೇರೆಲ್ಲೂ ಸಿಗದು
 
 
 ಕುಮಾರಕ್ಕೊಂ ಲೇಕ್ ರೆಸಾರ್ಟ್, ರು.12 ಸಾವಿರ
 ಮುನ್ನಾರ್‌ದಲ್ಲಿರುವ ಸಿಯನ್ನಾ ವಿಲೇಜ್ ಹೊಟೇಲ್
 ಅಲೆಪ್ಪಿಯ ಪೊಳಿಯೋರಂ ಬೀಚ್ ರೆಸಾರ್ಟ್
 ಮೊಬೈಲ್‌ನಲ್ಲಿ ಕನ್ನಡ ಸುದ್ದಿಗಾಗಿ SMS START KNNEWS 09845298452
 ನಿಮ್ಮ ನಗರದಲ್ಲಿ ಯಾವ ಸಿನೆಮಾ ಎಲ್ಲಿದೆ?
 ಲೈಂಗಿಕತೆ ಬಗ್ಗೆ ತಿಳಿದುಕೊಳ್ಳುವುದು ಸಾಕಷ್ಟಿದೆ
 ಇಂಗ್ಲಿಷಲ್ಲಿ ತಿರುಕ್ಕುರಲ್ ಲಭ್ಯ
[]
ThatsKannada
ಚಲನಚಿತ್ರ
ThatsKannada
ThatsKannada
ThatsKannada
ThatsKannada
ತಾಜಾ ಸುದ್ದಿಗಳು
ThatsKannada
ನಿಮ್ಮ ಅಮೂಲ್ಯ ಮತ ಚಲಾಯಿಸಿ
Should BJP take Rajani into its fold?
To strengthen its base in South India, Yes
Operation Kamala shouldn`t be extended to artists
Why lure Rajanikanth? Absorb Vishnuvardhan
    

Results | Previous Results

[]
Recommended Links
     SMS Updates      Astrology      Chat      RSS      Post Free Classifieds      Online Shopping & Auctions      Jobs      Explore India