clear
clear
clear
clear
clear
  ಸುದ್ದಿಜಾಲ    ಚಲನಚಿತ್ರ    ಎನ್‌ಆರ್‌ಐ    ಅಂಕಣ    ಸಾಹಿತ್ಯ    ಅಡುಗೆ    ಪ್ರವಾಸ    ಚೌಚೌ    ಗ್ಯಾಲರಿ    ಕಾಮಸೂತ್ರ    ಸಂಪರ್ಕ    Font Help  
 ಲೇಖನಗಳು
   ಶಿಕಾಗೊ ಸಮ್ಮೇಳನ
   ಅಲ್ಲಲ್ಲಿ ಏನೇನು...?
   ಅಮೆರಿಕನ್ನಡ ವಿಡಿಯೋ
   ಕವನ ಸಿಂಚನ
   ಕಥನ ಕುತೂಹಲ
   ವಿಶ್ವ ಪರ್ಯಟನ
ಮುಖಪುಟ » ಎನ್ಆರ್ಐ » ಲೇಖನಗಳು » ಪೂರ್ಣಪಾಠ
Read Kannada Articles
ಸೋಮವಾರ, ಜನವರಿ 5, 2009, 23:43 [IST]

ಮೇ 30, 31ರಂದು ನಾಲ್ಕನೇ ವಸಂತ ಸಾಹಿತ್ಯೋತ್ಸವ
ಕನ್ನಡ ಸಾಹಿತ್ಯಾಭಿಮಾನಿಗಳೆ,ಕನ್ನಡ ಸಾಹಿತ್ಯ ರಂಗದ ಪರವಾಗಿ ತಮಗೆಲ್ಲ ಹೊಸ ವರುಷದ ಹಾರ್ದಿಕ ಶುಭಾಶಯಗಳು. ಈ ಮೊದಲೇ ಪ್ರಕಟಿಸಿರುವಂತೆ ಕನ್ನಡ ಸಾಹಿತ್ಯ ರಂಗದ ನಾಲ್ಕನೇ ವಸಂತ ಸಾಹಿತ್ಯೋತ್ಸವ, ಕಾವೇರಿ ಕನ್ನಡ ಸಂಘದ ಸಹಯೋಗದೊಂದಿಗೆ ಅಮೇರಿಕದ ರಾಜಧಾನಿ ಪ್ರದೇಶದಲ್ಲಿ ಮೇ 2009ರಲ್ಲಿ ನಡೆಯಲಿದೆ. ಸಾಹಿತ್ಯೋತ್ಸವ ನಡೆಯುವುದು ಮೇ 30 ಮತ್ತು 31, 2009ರ ವಾರಾಂತ್ಯದಲ್ಲಿ. ನಡೆಯುವ ಸ್ಥಳ ಮೇರೀಲ್ಯಾಂಡಿನ ರಾಕ್‌ವಿಲ್ ...


ಬಸವನಗುಡಿ ರಸ್ತೆಯಲ್ಲಿ ರಕ್ತಪಾತ!
ಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ..


ಬೃಂದಾವನದಲ್ಲಿ ಹಿರಿಯರನ್ನು ನಲಿದಾಡಿಸಿದ ಮಕ್ಕಳು
ಡಿಸೆಂಬರ್ 6ರಂದು ನಮ್ಮ ನ್ಯೂಜೆರ್ಸಿಯ ಬೃಂದಾವನದದಲ್ಲಿ ಮಕ್ಕಳ ದಿನಾಚರಣೆ, ದೀಪಾವಳಿ, ಕನ್ನಡ ರಾಜ್ಯೋತ್ಸವ ಎಲ್ಲಾ ಸೇರಿಸಿ ಒಂದು ಹಬ್ಬ ಆಚರಿಸಿದೆವು..


ಹರಿಯುವ ನೀರಲ್ಲಿ ಕೃಷಿಮಾಡದ ಅನಿವಾಸಿ ರೈತ!
ವಾಷಿಂಗ್ ಟನ್, ಜ. 2: ಮೇರಿಲ್ಯಾಂಡಿನ ಕನ್ನಡ ಚಾವಡಿ "ಭೂಮಿಕಾ"ದ ವರ್ಷದ ಕೊನೆಯ "ತೆರೆದ ಮನೆ, ತೆರೆದ ಭೂಮಿಕೆ" ಕಾರ್ಯಕ್ರಮ ಇಲ್ಲಿನ ಬಾವರ್ ಕಮ್ಯುನಿಟಿ ಸೆಂಟರ್ ನಲ್ಲಿ ಇತ್ತೀಚೆಗೆ ನಡೆಯಿತು ..


ಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು
ಕತಾರ್ ಕರ್ನಾಟಕ ಸಂಘ ಏರ್ಪಡಿಸಿದ್ದ 5ನೆಯ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಅವರು "ನೀವು ಕರ್ನಾಟಕ ಬಿಟ್ಟು ಹೋದದ್ದೇಕೆ? ನಿಮ್ಮನ್ನು ಹೋಗಲು ಹೇಳಿದವರಾರು?" ಎಂದು ಪ್ರಶ್ನಿಸಿ ಅನಿವಾಸಿ ಕನ್ನಡಿಗರನ್ನು ಹೀಯಾಳಿಸಿದ ಘಟನೆ ಜರುಗಿದೆ..


ಅತ್ತೆಗೊಂದು ಕಾಲ ಸೊಸೆಗೊಂದು ಕಾಲ
ಬೇರೆಯವರು ಏನಾದರೂ ಮಾಡಿದಾಗ ನಗುತ್ತೇವೆ ಆದರೆ, ನಮಗೇ ಅಂಥ ಸ್ಥಿತಿ ಬಂದಾಗ ಏನು ಮಾಡಬೇಕು? ಹೌದುರೀ, ಎಲ್ಲರಿಗೂ ಒಂದು ಕಾಲ ಬಂದೇ ಬರತ್ತೆ..


ನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!
ಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ..


'ಅಕ್ಕ' ನಿರ್ದೇಶಕ ಚುನಾವಣೆ ಫಲಿತಾಂಶ
ಬೆಂಗಳೂರು, ಡಿ. 22 : ಉತ್ತರ ಅಮೆರಿಕಾ ಕನ್ನಡ ಕೂಟಗಳ ಆಗರಕ್ಕೆ ಇತ್ತೀಚೆಗೆ ನಡೆದ ದ್ವೈವಾರ್ಷಿಕ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದೆ..


ಮೆಮ್ಫಿಸ್ಸ್ ಪಟ್ಟಣದ ಕನ್ನಡ ತರಂಗಗಳು
*ಪುಷ್ಪ ಸಂಜಯ್, ಆರ್ಲಿಂಗ್ ಟನ್, ಮೆಮ್ ಫಿಸ್ಮನೆಗೆ ಪಂಚಾಂಗ, ಮರಕ್ಕೆ ಬೇರು..


ವಿಜ್ಞಾನ-ತಂತ್ರಜ್ಞಾನ ಸಂಬಂಧಿ ಲೇಖನಗಳಿಗೆ ಆಹ್ವಾನ
ಮಾನ್ಯ ಕನ್ನಡಾಭಿಮಾನಿಗಳೆ,2006ರ ಸೆಪ್ಟೆಂಬರ್‌ 1, 2ಮತ್ತು 3ರಂದು, ಅಕ್ಕ ಸಹಯೋಗದೊಂದಿಗೆ ಕಾವೇರಿ ಕನ್ನಡಸಂಘವು ವಿಶ್ವಕನ್ನಡ ಸಮ್ಮೇಳನವನ್ನು ವಾಷಿಂಗ್ಟನ್‌ ಕ್ಷೇತ್ರದಲ್ಲಿ ಅದ್ಧೂರಿಯಾಗಿ, ಅರ್ಥಪೂರ್ಣವಾಗಿ ಮತ್ತು ಅತ್ಯಂತ ಆತ್ಮೀಯ ವಾತಾವರಣದಲ್ಲಿ ಜರುಗಿಸಲು ಕಾರ್ಯತತ್ಪರವಾಗಿರುವ ಸಂಗತಿ ಈಗಾಗಲೇ ನಿಮಗೆ ತಿಳಿದಿರಬಹುದು..

More: 1  2  3  4  5  6  7  8  9  10  
ಜನವರಿ 5, 2009 ರ ಇತರೆ ಸುದ್ದಿ/ಲೇಖನಗಳನ್ನು ಓದಿ
 User Comments
[ Post Comments ]
ಇಂಥದ್ದು ಬೇರೆಲ್ಲೂ ಸಿಗದು
ThatsKannada
ಹೆಚ್ಚಿನ ಲೇಖನಗಳು
ThatsKannada
ThatsKannada
ThatsKannada
ThatsKannada
ತಾಜಾ ಸುದ್ದಿಗಳು
ಹೆಚ್ಚಿನ ಸುದ್ದಿಗಳು
ThatsKannada
ನಿಮ್ಮ ಅಮೂಲ್ಯ ಮತ ಚಲಾಯಿಸಿ
My New Year Resolution Shall be:
Speak less, work more
Spend less, save more
Ink less, think more
    

Results | Previous Results

Recommended Links
     SMS Updates      Astrology      Chat      RSS      Online Shopping & Auctions      Jobs      Explore India