clear
clear
clear
clear
clear
  ಸುದ್ದಿಜಾಲ    ಚಲನಚಿತ್ರ    ಎನ್‌ಆರ್‌ಐ    ಅಂಕಣ    ಸಾಹಿತ್ಯ    ಅಡುಗೆ    ಪ್ರವಾಸ    ಚೌಚೌ    ಗ್ಯಾಲರಿ    ಕಾಮಸೂತ್ರ    ಸಂಪರ್ಕ    Font Help  
 ಲೇಖನಗಳು
   ಶಿಕಾಗೊ ಸಮ್ಮೇಳನ
   ಅಲ್ಲಲ್ಲಿ ಏನೇನು...?
   ಅಮೆರಿಕನ್ನಡ ವಿಡಿಯೋ
   ಕವನ ಸಿಂಚನ
   ಕಥನ ಕುತೂಹಲ
   ವಿಶ್ವ ಪರ್ಯಟನ

ಮುಖಪುಟ » ಎನ್‌ಆರ್ಐ
ಕಾವೇರಿ ಸಂಘದ ಸಹಯೋಗದೊಂದಿಗೆ ಅಮೆರಿಕದ ರಾಜಧಾನಿಯಲ್ಲಿ ಮೇ ಕೊನೆಯ ವಾರದಲ್ಲಿ ನಡೆಯುತ್ತಿರುವ 4ನೇ ವಸಂತ ಸಾಹಿತ್ಯೋತ್ಸವದಲ್ಲಿ ಕನ್ನಡದ ಖ್ಯಾತ ಕಾದಂಬರಿಕಾರ್ತಿಯರಾದ ಡಾ. ವೀಣಾ ಶಾಂತೇಶ್ವರ್ ಮತ್ತು ವೈದೇಹಿಯವರು ಭಾಗವಹಿಸುತ್ತಿದ್ದಾರೆ. ಸಾಹಿತ್ಯೋತ್ಸಾಹಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘಟಕರು ಕೋರಿದ್ದಾರೆ.

Tab
ThatsKannada
ThatsKannada
ಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.

Tab
ThatsKannada
ThatsKannada
ಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..
Tab
ThatsKannada
ThatsKannada
ಭಾರತದ ನೇಗಿಲಯೋಗಿಗಳ ಕಳವಳ ಮತ್ತು ಅವರಿಗೆ ಪರಿಹಾರ; ಐಟಿ ಬಿಟಿ ಬಿಪಿಒ ವಲಯ ಹಾಗೂ ಅಲ್ಲಿಂದ ಉದ್ಭವಿಸಿರುವ ಸಾಮಾಜಿಕ ಸಮಸ್ಯೆಗಳು. ಈ ಎರಡು ವಿಚಾರಗಳನ್ನು ಕುರಿತು ಬೆಳಕು ಚೆಲ್ಲುವ, ನಗದು ಬಹುಮಾನ ಪ್ರಬಂಧ ಸ್ಪರ್ಧೆಗೆ ಆಹ್ವಾನ.
ನುಡಿಚಿತ್ರ
ThatsKannada
ಶಾಲೆಗಳಲ್ಲಿ ಕಡ್ಡಾಯ ಮಾಡುವ ಮೊದಲು ನಿಮ್ಮ ಮಕ್ಕಳಿಗೆ ಹೇಳಿಸಿಕೊಡಿ.

Recommended Links
     SMS Updates      Astrology      Chat      RSS      Online Shopping & Auctions      Jobs      Explore India